ಬಿ.ಜೆ.ಪಿ.ಯಿಂದ ಕಾಂಗ್ರೆಸ್‌ ಗೆ ಮರಳಲಿದ್ದಾರಾ…ವಲಸಿಗರು?

ಕಾಂಗ್ರೆಸ್ ಸೇರ್ಪಡೆ ವಿಚಾರ ಖಚಿತಪಡಿಸಿದ ಅಡಗೂರು ಎಚ್. ವಿಶ್ವನಾಥ್ ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ಬೆಂಗಳೂರು: ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ಅಡಗೂರು ವಿಶ್ವನಾಥ್ (72) ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ … Continue reading ಬಿ.ಜೆ.ಪಿ.ಯಿಂದ ಕಾಂಗ್ರೆಸ್‌ ಗೆ ಮರಳಲಿದ್ದಾರಾ…ವಲಸಿಗರು?