ಮಿಶ್ರತಳಿಗಳಿಂದ ಹಾಲು ಉತ್ಪಾದನೆ ಹೆಚ್ಚಳ

ಸಿದ್ದಾಪುರಪಶುಸಂಗೋಪನೆ ರೈತರಿಗೆ ಹೆಚ್ಚು ಆದಾಯ ತರುವಂತಹುದಾಗಿರುವುದರಿಂದ ಇಂದಿನ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರೈತರು ಹಾಲಿನ ಉತ್ಪಾದನೆ ಹೆಚ್ಚು ಮಾಡಬೇಕೆಂದು ವಿಧಾನಸಭಾಧ್ಯಕ್ಷ ವಿಶವೇಶ್ವರ ಹೆಗಡೆ ಕಾಗೇರಿ ಹೇಳಿದರು.ಪಟ್ಟಣದ ಹೊಸೂರಿನಲ್ಲಿ ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಉಪವಿಭಾಗದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಗುರುವಾರ ಮಾತನಾಡಿದರು. ತಾಲೂಕಿನಲ್ಲಿ ೫೮ ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದರೂ ನಿರೀಕ್ಷೆಯಷ್ಟು ಹಾಲು ಉತ್ಪಾದನೆ ಆಗುತ್ತಿಲ್ಲ. ಹಾಲಿನ ಉತ್ಪಾದನೆ ಹೆಚ್ಚು ಮಾಡುವುದಕ್ಕೆ ಸ್ಥಳೀಯ ತಳಿಗಳೊಂದಿಗೆ ಮಿಶ್ರತಳಿ ಆಕಳುಗಳನ್ನು ಸಾಕಾಣಿಕೆ ಮಾಡಬೇಕಾಗಿದೆ. ತಳಿ ಸುಧಾರಣೆಗೆ ಕೆಎಂಎಫ್ … Continue reading ಮಿಶ್ರತಳಿಗಳಿಂದ ಹಾಲು ಉತ್ಪಾದನೆ ಹೆಚ್ಚಳ