ಹೆಸರಿಗೆ ಶಿಕ್ಷಕ, ಮಾಡುತ್ತಿದ್ದ ಕೆಲಸ ದೇವಸ್ಥಾನಗಳಿಂದ ವಸ್ತುಗಳನ್ನು ಲೂಟಿ ಮಾಡುವುದು!: ಶಾಲೆಯಿಂದ ಅಮಾನತು

ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ ವೃತ್ತಿ ಎಂಬುದು ಪ್ರಚಲಿತದಲ್ಲಿರುವ ಮಾತು. ಸಮಾಜವು ಜೀವನದ ಸದ್ಗುಣಗಳನ್ನು ಉತ್ತೇಜಿಸಲು ಮತ್ತು ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶಿಕ್ಷಕರನ್ನು ಎದುರು ನೋಡುತ್ತದೆ. ಯಲ್ಲಾಪುರ (ಉತ್ತರ ಕನ್ನಡ) : ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ ವೃತ್ತಿ ಎಂಬುದು ಪ್ರಚಲಿತದಲ್ಲಿರುವ ಮಾತು. ಸಮಾಜವು ಜೀವನದ ಸದ್ಗುಣಗಳನ್ನು ಉತ್ತೇಜಿಸಲು ಮತ್ತು ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶಿಕ್ಷಕರನ್ನು ಎದುರು ನೋಡುತ್ತದೆ. ಆದರೆ ಇಲ್ಲೊಬ್ಬ ‘ಶಿಕ್ಷಕ’ ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ 18 … Continue reading ಹೆಸರಿಗೆ ಶಿಕ್ಷಕ, ಮಾಡುತ್ತಿದ್ದ ಕೆಲಸ ದೇವಸ್ಥಾನಗಳಿಂದ ವಸ್ತುಗಳನ್ನು ಲೂಟಿ ಮಾಡುವುದು!: ಶಾಲೆಯಿಂದ ಅಮಾನತು