ಸಿದ್ಧಾಪುರದಲ್ಲಿ ಕ್ರೀಡೆ ಮತ್ತು ನಾಟಕೋತ್ಸವ

ಸಿದ್ದಾಪುರ: ದಿನ ನಿತ್ಯ ಕಚೇರಿಯಲ್ಲಿ ಕುಳಿತು ಕರ್ತವ್ಯ ನಿರ್ವಹಿಸುವವರು ಕ್ರೀಡೆಯಲ್ಲಿ ತೊಡಗಿಕೊಂಡಾಗ ನಮ್ಮ ದೈಹಿಕ ಸಾಮರ್ಥ್ಯ ಹಾಗೂ ಅರೋಗ್ಯದ ಸ್ಥಿರತೆ ಬಗ್ಗೆ ತಿಳಿಯುತ್ತದೆ ಎಂದು ಸಿದ್ದಾಪುರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಜಿ ಹೇಳಿದರು ಅವರು ಕಡಕೇರಿ ಕಾನಳ್ಳಿಯ ಸುಭಾಷಚಂದ್ರಬೋಸ್ ಕ್ರೀಡಾಂಗಣದಲ್ಲಿ ತಾಲೂಕಾ ಪತ್ರಕರ್ತರ ಸಂಘದ ಆಯೋಜಕತ್ವದಲ್ಲಿ ನಡೆದ ತೃತೀಯ ವರ್ಷದ ವಿವಿಧ ಇಲಾಖೆಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಯ ಸಮಾರೋಪ ಸಮಾರಂಭ ದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ … Continue reading ಸಿದ್ಧಾಪುರದಲ್ಲಿ ಕ್ರೀಡೆ ಮತ್ತು ನಾಟಕೋತ್ಸವ