ಅನಂತಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನ ರಂಗಭೂಮಿಯಲ್ಲಿ ಕೆರೆಮನೆ ಗಜಾನನ ಹೆಗಡೆಯವರ ನಂತರದಲ್ಲಿ ಸ್ತ್ರೀ ವೇಷಧಾರಿಯ ಕೊರತೆಯನ್ನು ನೀಗಿಸಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರಾದವರು ಭಾಸ್ಕರ ಜೋಶಿ ಶಿರಳಗಿ.ಅವರು ಎಂಬತ್ತರ ದಶಕದಲ್ಲಿ ಯಕ್ಷಗಾನದ ರಾಣಿ ಎಂದೇ ಪ್ರಸಿದ್ಧರಾದವರು ಎಂದು ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರಕೈ ಹೇಳಿದರು. ಅವರು ಕಲಗದ್ದೆ ನಾಟ್ಯವಿನಾಯಕ ದೇವಾಲಯದ ಪ್ರಾಂಗಣದಲ್ಲಿ ಸ್ಥಳೀಯ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ರವಿವಾರ ನಡೆದ ಪ್ರಸಿದ್ಧ ಸ್ತ್ರೀವೇಷ ಕಲಾವಿದ ಭಾಸ್ಕರ ಜೋಶಿಯವರಿಗೆ … Continue reading ಅನಂತಶ್ರೀ ಪ್ರಶಸ್ತಿ ಪ್ರದಾನ