

ರಾಜ್ಯ ಸರ್ಕಾರ ಡಿಸೆಂಬರ್ 31ರ ವೇಳೆಗೆ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯಡಿ 30 ಲಕ್ಷ ಮಂದಿಯ ನೋಂದಣಿಗೆ ಗುರಿ ಹೊಂದಿದೆ.


ಬೆಳಗಾವಿ: ರಾಜ್ಯ ಸರ್ಕಾರ ಡಿಸೆಂಬರ್ 31ರ ವೇಳೆಗೆ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯಡಿ 30 ಲಕ್ಷ ಮಂದಿಯ ನೋಂದಣಿಗೆ ಗುರಿ ಹೊಂದಿದೆ.
ಡಿ.26 ರ ವರೆಗೆ 19 ಲಕ್ಷ ಫಲಾನುಭವಿಗಳನ್ನು ನೋಂದಣಿ ಮಾಡಿದ್ದೇವೆ, ಗುರಿ ತಲುಪಲು ಹಾಕಿಕೊಳ್ಳಲಾಗಿರುವ ಗಡುವಿನ ವಿಸ್ತರಣೇ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಪರಿಷತ್ ಗೆ ತಿಳಿಸಿದರು.
2003 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಯಿತು 2017-18 ವರೆಗೂ ಯೋಜನೆ ಕಾರ್ಯನಿರ್ವಹಣೆಯಲ್ಲಿತ್ತು, ಅದಾದ ಬಳಿಕ 2018 ರಲ್ಲಿ ಯೋಜನೆಯನ್ನು ಆರೋಗ್ಯ ಇಲಾಖೆಯೊಂದಿಗೆ ವಿಲೀನಗೊಳಿಸಲಾಯಿತು. ಆದರೆ ಯಶಸ್ವಿನಿ ಯೋಜನೆಗೆ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಮತ್ತೆ ಜಾರಿಗೆ ತರಲು ನಿರ್ಧರಿಸಿದ ಸಿಎಂ ಬಸವರಾಜ 300 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದರು ಎಂದು ಸಹಕಾರ ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
