koregav…ಕಾನಗೋಡಿನಲ್ಲಿ ಭೀಮಾ ಕೋರೆಗಾಂವ್‌ ವಿಜಯೋತ್ಸವ

ಅಂಬೇಡ್ಕರ್ ಶಕ್ತಿ ಸಂಘದ ಕಾನಗೋಡು ವತಿಯಿಂದ, ಲಕ್ಷ್ಮಣ್ ಬೋರ್ಕರ್ ಅವರ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಕಾನಗೋಡು ಗ್ರಾಮದಲ್ಲಿ, ಭೀಮಾ ಕೊರೆಗಾಂವ್ ಮಹಾಯುದ್ಧದ ವಿಜೆಯೋತ್ಸವದ ನಿಮಿತ್ತ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮವನ್ನುಪ್ರಾರಂಭಿಸಲಾಯಿತು. ಈ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ, ಅಂಬೇಡ್ಕರ್ ಶಕ್ತಿ ಸಂಘ ಸೊರಬ ತಾಲೂಕ ಅಧ್ಯಕ್ಷ ಚಂದ್ರಪ್ಪ ಹೊಳೆಮರೂರ್ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ರಾದ ಎಚ್ ಕೆ ಶಿವಾನಂದ್ ಹಾಗೂ ಕಾರ್ಯಕ್ರಮದ ಕೇಂದ್ರಬಿಂದುವಾದ … Continue reading koregav…ಕಾನಗೋಡಿನಲ್ಲಿ ಭೀಮಾ ಕೋರೆಗಾಂವ್‌ ವಿಜಯೋತ್ಸವ