ನೋಟುಗಳ ನಿಷೇಧ ಆದೇಶ “ಕಾನೂನುಬಾಹಿರ”: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು 4:1 ಬಹುಮತದೊಂದಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ನೋಟು ನಿಷೇಧ ನಿರ್ಧಾರ ಎತ್ತಿಹಿಡಿದ ಸಂದರ್ಭದಲ್ಲಿ ಜಸ್ಟಿಸ್ ನಾಗರತ್ನ  ತಮ್ಮ ತೀವ್ರ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. … Continue reading ನೋಟುಗಳ ನಿಷೇಧ ಆದೇಶ “ಕಾನೂನುಬಾಹಿರ”: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ