ಬಿಜೆಪಿ ಭಿನ್ನ,ಬೂತ್‌ ವಿಜಯ ಅಭಿಯಾನ

ಸಿದ್ದಾಪುರ: ಬಿಜೆಪಿ ಪಕ್ಷ ಉಳಿದೆಲ್ಲ ಪಕ್ಷಗಳಿಗಿಂತ ಭಿನ್ನವಾಗಿದ್ದು, ನಾವು ಬೂತ್, ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಆಧಾರದಲ್ಲಿ ಪ್ರತೀ ಚುನಾವಣೆಯ ಸಂದರ್ಭದಲ್ಲಿ ಪಕ್ಷವನ್ನು ಬಲಪಡಿಸುತ್ತಾ ಬಂದಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಸಹ ಇದೆ ಆಧಾರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಸಹ ಪ್ರಭಾರಿ ಪ್ರಸನ್ನ ಕೆರೆಕೈ ಹೇಳಿದರು. ಅವರು ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಬೂತ್ ವಿಜಯ ಅಭಿಯಾನಕ್ಕೆ ಪಟ್ಟಣದ ರವೀಂದ್ರ ನಗರದ ಬೂತ್ ಸಂಖ್ಯೆ 213 ರಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದರು. … Continue reading ಬಿಜೆಪಿ ಭಿನ್ನ,ಬೂತ್‌ ವಿಜಯ ಅಭಿಯಾನ