ಬಾಳೆಕುಳಿಯಲ್ಲಿ ಕಾಗೇರಿಯವರಿಗೆ ಸನ್ಮಾನ

ಸಿದ್ದಾಪುರ ತಾಲೂಕಿನ ಹೆಗ್ಗೋಡು ಮನೆ ಬಾಳೆಕುಳಿಯಲ್ಲಿ ನ ಸುಧೀರ್ ಗೌಡರ್ ಮನೆಯಲ್ಲಿ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಿಗೆ ಶ್ರೀ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆ ಸಿದ್ದಾಪುರ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಸಿದ್ದಾಪುರ ತಾಲೂಕು ಘಟಕ ಹಾಗೂ ವೀರಶೈವ ಸಮಾಜ ಬಾಂಧವರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಶ್ರೀ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪರಮೇಶ್ವರಯ್ಯ ಕಾನಳ್ಳಿ ಮಠ ಹಾಗೂ ಎಮ್ ಎಸ್ ಗೌಡರ್ ವಕೀಲರು ಸಾಗರ ಹಾಗೂ ಅಡಿಕೆ ವರ್ತಕ ಆರ್ ಎಂ … Continue reading ಬಾಳೆಕುಳಿಯಲ್ಲಿ ಕಾಗೇರಿಯವರಿಗೆ ಸನ್ಮಾನ