ಕಾಂತಾರ ನೋಡಿದ ಮೇಲೂ ಉಳಿಯುವ ಪ್ರಶ್ನೆ ಇದೊಂದೇ!

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?’: ಸುದ್ದಿಯಾಗಿರುವ ಕಾಂತಾರ ಚಿತ್ರದ ನಟ ಕಿಶೋರ್ ಮಾಡಿರುವ ಪೋಸ್ಟ್ ಇತ್ತೀಚೆಗೆ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಮೂಲಕ ಹೆಸರು ಗಳಿಸಿರು ವ ಕನ್ನಡದ ನಟ, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಸಾಹಿತ್ಯ ಪ್ರೇಮಿ ಕಿಶೋರ್ ಕುಮಾರ್ ಸುದ್ದಿಯಾಗಿದ್ದಾರೆ. ಹಾಗೆಯೇ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದ್ದಾರೆ. ಅದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ಇತ್ತೀಚೆಗೆ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಮೂಲಕ ಹೆಸರು ಗಳಿಸಿರು ವ ಕನ್ನಡದ ನಟ, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ … Continue reading ಕಾಂತಾರ ನೋಡಿದ ಮೇಲೂ ಉಳಿಯುವ ಪ್ರಶ್ನೆ ಇದೊಂದೇ!