ಉತ್ತರ ಕನ್ನಡ: ದೇವಸ್ಥಾನಕ್ಕೆ ಭೂಮಿ ದಾನ ಮಾಡದ ಕುಟುಂಬಕ್ಕೆ ಬಹಿಷ್ಕಾರ; ಆರ್ ದೇಶಪಾಂಡೆ ಕ್ಷೇತ್ರದಲ್ಲಿ ಹೀನ ಕೃತ್ಯ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ ‘ದಾನ’ ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ ‘ದಾನ’ ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. ಕಳೆದ ಐದು ವರ್ಷಗಳಿಂದ ಕುಟುಂಬವನ್ನು ಬಹಿಷ್ಕರಿಸಲಾಗಿದೆ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನೂ ಟಾರ್ಗೆಟ್ ಮಾಡಲಾಗಿದೆ. ಯಲ್ಲಾರಿ ಮಜನಪ್ಪ ಕದಂ … Continue reading ಉತ್ತರ ಕನ್ನಡ: ದೇವಸ್ಥಾನಕ್ಕೆ ಭೂಮಿ ದಾನ ಮಾಡದ ಕುಟುಂಬಕ್ಕೆ ಬಹಿಷ್ಕಾರ; ಆರ್ ದೇಶಪಾಂಡೆ ಕ್ಷೇತ್ರದಲ್ಲಿ ಹೀನ ಕೃತ್ಯ!