ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು… ಹಳಿಯಾಳ ಕ್ಷೇತ್ರ ಬಿಟ್ಟರೆ ಉಳಿದೆಲ್ಲಡೆ ಹೆಚ್ಚಿದ ಟಿಕೇಟ್‌ ಆಕಾಂಕ್ಷಿಗಳು!

ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ ಟಿಕೇಟ್‌ ಆಕಾಂಕ್ಷಿಗಳ ಸಂದರ್ಶನ ಬುಧವಾರ ಶಿರಸಿಯಲ್ಲಿ ನಡೆಯಿತು.ಕಾಂಗ್ರೆಸ್‌ ನಾಯಕರಾದ ಮಯೂರ್‌ ಜಯಕುಮಾರ್‌, ವಿನಯಕುಮಾರ್‌ ಸೊರಕೆ, ಆರ್.ವಿ.ದೇಶಪಾಂಡೆ ಮತ್ತು ಐವಾನ್‌ ಡಿಸೋಜಾ ಎದುರು ತಮ್ಮ ಉಮೇದುವಾರಿಕೆಯ ಹಕ್ಕು ಚಲಾಯಿಸಿದ ಮುಖಂಡರು ತಮ್ಮ ಗೆಲುವಿನ ಸಾಧ್ಯತೆಗಳ ಬಗ್ಗೆ ತಿಳಿಸಿದರೆಂದು ಗೊತ್ತಾಗಿದೆ. ಶಿರಸಿ ಕ್ಷೇತ್ರದಿಂದ ಭೀಮಣ್ಣ ನಾಯ್ಕ, ವಸಂತ ನಾಯ್ಕ ಮನಮನೆ, ವಿ.ಎನ್.‌ ನಾಯ್ಕ ಬೇಡ್ಕಣಿ, ವೆಂಕಟೇಶ್‌ ಹೆಗಡೆ ಹೊಸಬಾಳೆ,ಶ್ರೀಪಾದ ಹೆಗಡೆ. ಹಳಿಯಾಳದಿಂದ ಆರ್.ವಿ.ದೇಶಪಾಂಡೆ, ಕಾರವಾರದಿಂದ ಸತೀಶ್‌ ಶೈಲ್‌,ಚೈತ್ರಾ ಕೊಟಾರ್‌ ಕರ್‌, … Continue reading ಒಗ್ಗಟ್ಟಿನ ಮಂತ್ರ ಪಠಿಸಿದ ಕಾಂಗ್ರೆಸ್ ನಾಯಕರು… ಹಳಿಯಾಳ ಕ್ಷೇತ್ರ ಬಿಟ್ಟರೆ ಉಳಿದೆಲ್ಲಡೆ ಹೆಚ್ಚಿದ ಟಿಕೇಟ್‌ ಆಕಾಂಕ್ಷಿಗಳು!