ಯೋಗಿಗೂ ಲವ್‌ ಮಾಡೋಕೆ ಹೇಳ್ರೋ ಮುಂಡೆವಾ>>>>!

ಮುಂಡೇವಾ, ಮೊದ್ಲು ಯುಪಿ ಸಿಎಂ ಗೆ ಲವ್ ಮಾಡೋಕೆ ಹೇಳಿ: ತಾಕತ್ ಇದ್ರೆ ನೀವು ಮಕ್ಕಳನ್ನು ಹುಟ್ಟಿಸಿ; ರೈತರ ಉಸಿರೇ ದೇವೇಗೌಡರು!

ಬಿಜೆಪಿ ಅಜೆಂಡಾ ಏನು ಎಂಬುದನ್ನು ನಳಿನ್ ಕುಮಾರ್ ಕಟೀಲ್ ತೋರಿಸಿಕೊಟ್ಟಿದ್ದಾರೆ. ಉತ್ತರ ಪ್ರದೇಶ ಸಿಎಂಗೆ ಮೊದಲು ಲವ್​ ಮಾಡಲು ಹೇಳಿ. ಅವರಿಗೆ ಲವ್​ ಬಗ್ಗೆ ಏನೂ ಗೊತ್ತಿಲ್ಲ. ಅವರಿಗೆ ಲವ್​ ಮಾಡಿ ಗೊತ್ತಿಲ್ಲ.

C.M ibhrahim

ಬೆಂಗಳೂರು: ಬಿಜೆಪಿ ಅಜೆಂಡಾ ಏನು ಎಂಬುದನ್ನು ನಳಿನ್ ಕುಮಾರ್ ಕಟೀಲ್ ತೋರಿಸಿಕೊಟ್ಟಿದ್ದಾರೆ. ಉತ್ತರ ಪ್ರದೇಶ ಸಿಎಂಗೆ ಮೊದಲು ಲವ್​ ಮಾಡಲು ಹೇಳಿ. ಅವರಿಗೆ ಲವ್​ ಬಗ್ಗೆ ಏನೂ ಗೊತ್ತಿಲ್ಲ. ಅವರಿಗೆ ಲವ್​ ಮಾಡಿ ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಇಬ್ರಾಹಿಂ ಅವರು, ನಳಿನ್ ಕುಮಾರ್ ಕಟೀಲ್​​ ಪೋಲಿ ಹುಡುಗರು ಮಾತನಾಡುವ ಥರ ಮಾತನಾಡಿದ್ದಾರೆ, ಮುಂಡೇವಾ ಮೊದಲು ಯುಪಿ ಸಿಎಂ ಗೆ ಲವ್ ಮಾಡೋಕೆ ಹೇಳಿ ಎಂದಿದ್ದಾರೆ. ಚುನಾವಣೆಯಲ್ಲಿ‌ ಇಂಥವರನ್ನು ಜನರು ಒದ್ದು ಹೊರಗೆ ಹಾಕಬೇಕು. ಮುಂದೆ ಬೆಳೆಯೋ ಮಕ್ಕಳಿಗೆ ಕಟೀಲ್ ಅವರು ಏನು ಪಾಠ ಮಾಡ್ತಿದಾರೆ ಎಂದು ಪ್ರಶ್ನಿಸಿದ್ದಾರೆ.

ಮುಂಬೈನಲ್ಲಿ 12 ಜನರ ವಿಡಿಯೋ ಮಾಡಲಾಗಿದೆ. ಆ 12 ಜನರೂ ಕೋರ್ಟಿಗೆ ಹೋಗಿ ಸ್ಟೇ ತಂದಿದ್ದಾರೆ. ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರು ಸ್ವತಃ ಸ್ಟೇ ತಂದಿದ್ದಾರೆ. ಈ ವಿಡಿಯೋ ವಿಚಾರಕ್ಕೆ ಬಿಜೆಪಿಯಲ್ಲಿ‌ ಮೂರು ಗುಂಪಾಗಿದೆ. ಒಂದು ಗುಂಪು ಆ ಕ್ಯಾಸೇಟ್ ಹೊರಗೆ ತರಬೇಕು ಅಂತ, ಇನ್ನೊಂದು ಟೀಂ ಬೇಡ ಅಂತ. ಮುಂಬೈ ವಿಡಿಯೋ ಪ್ರಕರಣದಲ್ಲಿ ಮೂವರು ಮಂತ್ರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೂ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಕೋಲಾರದ ಶ್ರೀನಿವಾಸ ಗೌಡ, ಗುಬ್ಬಿ ಶ್ರೀನಿವಾಸ ಅವರನ್ನು ಕರೆದುಕೊಂಡ್ರಲ್ಲಾ. ಈಗ ಕರೆದುಕೊಳ್ಳಿ ನೋಡೋಣ. ತಾಕತ್ ಇದ್ರೆ ನೀವು ಮಕ್ಕಳನ್ನು ಹುಟ್ಟಿಸಿ. ಬೇರೆ ಪಕ್ಷದಿಂದ ಯಾಕೆ ಕರೆದು ಕೊಳ್ತೀರಾ. ಜೆಡಿಎಸ್ ಪಂಚರತ್ನ ಯಾತ್ರೆ ನೋಡಿ ಈಗ ಕಾಂಗ್ರೆಸ್, ಬಿಜೆಪಿಯವರಿಗೆ ಭಯ ಬಂದಿದೆ ಎಂದು ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರು ರೈತರ ಕಾಲಿನ ನೆತ್ತರಿನಿಂದ ಜನಿಸಿದ್ದಾರೆ, ರೈತರೇ ಅವರ ಉಸಿರು, ಜೆಡಿಎಸ್ ಭದ್ರ ಕೋಟೆಯನ್ನು ಯಾರಿಂದಲೂ ಒಡೆಯಲು ಸಾಧ್ಯವಿಲ್ಲ ಎಂದು ಇಬ್ರಾಹಿಂ ಸವಾಲು ಹಾಕಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!

ಸಿದ್ಧಾಪುರದ ವಿಚಾರಗಳು ಈಗ ಜಿಲ್ಲೆಯ ಗಮನ ಸೆಳೆಯುತ್ತಿವೆ. ಮೂವತ್ತು ವರ್ಷಗಳಿಂದ ನೇಪಥ್ಯದಲ್ಲಿದ್ದ ಸಿದ್ಧಾಪುರ ಮತ್ತೆ ಸೌಂಡು ಮಾಡುತ್ತಿದೆಯೊ? ಅಥವಾ ತಟ್ಟಿ ಬಡಿದು ಹುಲಿ ಹೆದರಿಸುವ...

BSYಗಾಗಿ CID ಹುಡುಕಾಟ!

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್, BSYಗಾಗಿ CID ಹುಡುಕಾಟ! ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್...

ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು! ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ...

ಜೂನ್‌ ೨೩ ಕ್ಕೆ ಮತ್ತೆ neet ಪರೀಕ್ಷೆ ….

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024...

ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…

ಮುಖ್ಯಮಂತ್ರಿ, ರಾಜ್ಯಪಾಲ, ‌ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *