ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ ‘ಕಿಚ್ಚ’ನಿಗೆ ಕಾಂಗ್ರೆಸ್ ಗಾಳ!

ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ

Sudeep

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಕಿಚ್ಚ ಸುದೀಪ್‌ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಕಣಕ್ಕಿಳಿಸುವ ಪ್ರಯತ್ನಗಳು ನಡೆಯುತ್ತಿವೆ.

ಇದೀಗ ಸರ್ಕಾರದ ವಿರುದ್ಧ ವಿವಿಧ ಅಭಿಯಾನಗಳ ಮೂಲಕ ಕಾಂಗ್ರೆಸ್‌ ವಿಶ್ವಾಸ ಹೆಚ್ಚಾಗಿದ್ದು, ಅದಕ್ಕೆ ಕಿಚ್ಚ ಸುದೀಪ್‌ ಬಲ ಸೇರಿದರೆ ಮತ್ತೂ ಶಕ್ತಿ ಸಿಗುತ್ತದೆ. ತಮ್ಮ ಸಿನಿಮಾಗಳ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವ ಸಂದೇಶ ನೀಡುವ ಸುದೀಪ್‌, ಕಾಂಗ್ರೆಸ್‌ಗೆ ಆಗಮಿಸುವುದು ಒಳ್ಳೆಯದು ಎಂದು ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ.

ಸುದೀಪ್‌ ಅವರನ್ನು ಕರೆತರು ಖ್ಯಾತ ಚಿತ್ರನಟಿ ರಮ್ಯಾ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೂಲಕ ಪ್ರಯತ್ನ ನಡೆಯುತ್ತಿದೆ. ರಾಜ್ಯಾದ್ಯಂತ ಖ್ಯಾತ ನಟನಾಗಿ ಪ್ರಸಿದ್ಧಿಯಾಗಿರುವ ಸುದೀಪ್‌, ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂಬುದನ್ನೂ ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸಿದೆ.

ಈ ಸಂಬಂಧ ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯ ಬೃಹತ್‌ ಸಂಖ್ಯೆಯಲ್ಲಿದೆ. ಬಿಜೆಪಿಯಲ್ಲಿ ವಾಲ್ಮೀಕಿ ಸಮುದಾಯದಿಂದ ಶ್ರೀರಾಮುಲು ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗೆ ಮೀಸಲಾತಿ ಪ್ರಮಾಣ ಹೆಚ್ಚಳದಿಂದ ಸಮುದಾಯದ ಮತಗಳು ಬಿಜೆಪಿಯತ್ತ ದೃವೀಕರಣವಾಗಿವೆ. ಕಾಂಗ್ರೆಸ್‌ಗೆ ಸುದೀಪ್‌ ಆಗಮಿಸಿದರೆ ವಾಲ್ಮೀಕಿ ಮತಗಳನ್ನು ತನ್ನತ್ತ ಸೆಳೆಯಲು ಸಹಕಾರವಾಗುತ್ತದೆ ಎಂಬ ಲೆಕ್ಕಾಚಾರವಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *