ಭಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ  ಬಂದ್

ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು… ಸಾಗರ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು, ಇದರ ಬೆನ್ನಲ್ಲೇ ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಮಂಗಳವಾರ ಸಾಗರ ಬಂದ್’ಗೆ ಕರೆ … Continue reading ಭಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ  ಬಂದ್