ನಾಡು-ನಾಳೆಗಾಗಿ ಕಾಡು ಉಳಿಸಿಕೊಳ್ಳಿ
ಸಿದ್ದಾಪುರ: ಯಾವ ರಂಗದಲ್ಲಿದ್ದರೂ ಅಂತರಂಗ ಶುದ್ದವಾಗಿರಬೇಕು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಹೇಳಿದರು.ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಾಲಯದಲ್ಲಿ ಶ್ರೀದೇವರ ವಾರ್ಷಿಕೋತ್ಸವದಲ್ಲಿ ‘ಕಾರ್ಯದಕ್ಷ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಯಾವ ಪ್ರಶಸ್ತಿ ಸಿಕ್ಕರೂ ನಮ್ಮ ಊರಿನಲ್ಲಿ ಸಿಗೋ ಪ್ರಶಸ್ತಿ ದೊಡ್ಡದು. ನಾಟ್ಯ ವಿನಾಯಕ ಪ್ರಸಾದವಾಗಿ ಸ್ವೀಕರಿಸಿದ್ದೇನೆ ಎಂದರು.ಹಿರಿಯ ಚಿತ್ರ ಕಲಾವಿದ ನೀರ್ನಳ್ಳಿ ರಾಮಕೃಷ್ಣ, ಮಲೆನಾಡಿನ ಕಾಡು ಉಳಿಸಿಕೊಳ್ಳಬೇಕು. ಈ ಭಾಗದ ಕಾಡು, ಜನರ ಪ್ರೀತಿ ಭಾವುಕವಾಗಿದೆ. ಕಲಾವಿದ ಭಾವನಾ ಜೀವಿಗಳು. ನನಗೆ ಲೋಕ ನೋಡುವ … Continue reading ನಾಡು-ನಾಳೆಗಾಗಿ ಕಾಡು ಉಳಿಸಿಕೊಳ್ಳಿ
Copy and paste this URL into your WordPress site to embed
Copy and paste this code into your site to embed