kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ

ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

.ಕೋಲ್ ಶಿರ್ಸಿ ಮಾರುತಿ ನಗರ ,ಕಾನಳ್ಳಿ ,ಕಡಕೇರಿ,ತ್ಯಾರ್ಸಿ, ಮೂಲಕ ಕುಮಟಾ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಲವಾರು ವರ್ಷಗಳಿಂದ ಈ ರಸ್ತೆಯನ್ನು ಸರ್ವಋುತು ರಸ್ತೆಯನ್ನಾಗಿಸಬೇಕೆಂಬ ಬೇಡಿಕೆ ಇತ್ತು ಅದು ಈಗ ಕೂಡಿಬಂದಿದೆ ಆದರೆ ಕಾಮಗಾರಿ ಕಳಪೆಯಿಂದ ಕನಸು ಕನಸಾಗಿ ಉಳಿದಂತಾಗಿದೆ.

ಕಾಮಗಾರಿ ಆಗಿ ಮೂರ್ನಾಲ್ಕು ದಿನದಲ್ಲಿ ಕೇೀಳುತ್ತಿರುವ ರಸ್ತೆಯನ್ನು ಕಂಡು ಸ್ಥಳೀಯರು ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸರಿಯಾದ ಪ್ರಮಾಣದಲ್ಲಿ ಡಾಂಬರ್ ಮಿಕ್ಸ್ ಮಾಡದೆ ಪ್ರಮಾಣದಲ್ಲೂ ದಪ್ಪ ಮಾಡದೇ ಕೇವಲ ಅರ್ಧ ಇಂಚು ಹಾಕಿರುವುದರಿಂದ ರಸ್ತೆ ಕಳಪೆಯಾಗಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಹಪ್ಪಳ ದಂತೆ ಏಳುತ್ತಿದ್ದ ಗುಣಮಟ್ಟದ ಕೆಲಸ ಆಗದ ಕಳಪೆ ಕೆಲಸ ನಡೆದಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಇದರಿಂದ ಬೇಸ ತ್ತಿರುವ ಸ್ಥಳೀಯರು ಮಾಧ್ಯಮದೊಂದಿಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ನಿರ್ಮಾಣವಾಗಿರುವ ರಸ್ತೆ ಎಂದು ತಿಳಿದು ಬಂದಿದೆ ಸಂಬಂಧಪಟ್ಟ ಇಲಾಖೆಯವರು ಗುತ್ತಿಗೆದಾರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸರ್ವ ಋತು ರಸ್ತೆ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಆಚರಣೆ ನಡೆಯಿತು.
ಪ್ರಾಚಾರ್ಯ ಪ್ರಶಾಂತ ತಾರಿಬಾಗಿಲ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಉತ್ತಮ ಫಲಿತಾಂಶಕ್ಕಾಗಿ ಧೃಢ ಸಂಕಲ್ಪ ಮಾಡಬೇಕು. ಯುವಜನರಿಗೆ ಒತ್ತು ಕೊಟ್ಟಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅವರು ನಂಬಿದ್ದರು. ಅವರ ಜೀವನ ಅನುಭವಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.


ಆರ್ಥಿಕ ಸಾಕ್ಷರತಾ ಕಾರ್ಯಕ್ರಮ: ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರ ದ ಸಮಾಲೋಚಕ ಕರಾದ ಶಿವಶಂಕರ ಎನ್ ಕೆ ಉಳಿತಾಯ, ವಿಮಾ ಸೌಲಭ್ಯ, ಎಟಿಎಂ ಬಳಕೆ, ಮೋಸದ ಜಾಲಗಳ ಬಗ್ಗೆ ವಹಿಸಬಹುದಾದ ಎಚ್ಚರಿಕೆಗಳ ಬಗ್ಗೆ, ಹಾಗೂ ಶಿಕ್ಷಣ ಸಾಲ ಸೌಲಭ್ಯ ಗಳು, ಸ್ವ ಉದ್ಯೋಗ ತರಭೇತಿ ಗಳ ಬಗ್ಗೆ ಮಾಹಿತಿ ನೀಡಿದರು.
ಉಪನ್ಯಾಸಕ ರಾದ ಮಂಜಪ್ಪ, ಲೋಕೇಶ ನಾಯ್ಕ, ಭಾಗ್ಯಶ್ರೀ ನಾಯ್ಕ, ಅಶ್ವಿನಿ ಉಪಸ್ಥಿತರಿದ್ದರು.
ಉಪನ್ಯಾಸಕ ಗೋಪಾಲ ಕಾನಳ್ಳಿ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *