ದೇಶದ ಭ್ರಾತೃತ್ವ ಮತ್ತು ಏಕತೆಯಿಂದ ಭಾರತ್ ಜೋಡೋ ಯಾತ್ರೆ ಯಶಸ್ವಿ: ರಾಹುಲ್ ಗಾಂಧಿ
ಭಾರತ ಸಹೋದರತ್ವ, ಏಕತೆ ಮತ್ತು ಗೌರವದ ಮೇಲೆ ನಿಂತಿದೆ. ಅದಕ್ಕಾಗಿಯೇ ನಮ್ಮ ‘ಭಾರತ್ ಜೋಡೋ ಯಾತ್ರೆ’ ಎಂದು ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಪ್ರತಿಪಾದಿಸಿದ್ದಾರೆ. ಫತೇಘರ್ ಸಾಹಿಬ್(ಪಂಜಾಬ್): ಭಾರತ ಸಹೋದರತ್ವ, ಏಕತೆ ಮತ್ತು ಗೌರವದ ಮೇಲೆ ನಿಂತಿದೆ. ಅದಕ್ಕಾಗಿಯೇ ನಮ್ಮ ‘ಭಾರತ್ ಜೋಡೋ ಯಾತ್ರೆ’ ಎಂದು ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಪ್ರತಿಪಾದಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ಇಂದು ಪಂಜಾಬ್ ಪ್ರವೇಶಿಸುವ ಮುನ್ನಗುರುದ್ವಾರ ಫತೇಘರ್ ಸಾಹಿಬ್ನಲ್ಲಿ … Continue reading ದೇಶದ ಭ್ರಾತೃತ್ವ ಮತ್ತು ಏಕತೆಯಿಂದ ಭಾರತ್ ಜೋಡೋ ಯಾತ್ರೆ ಯಶಸ್ವಿ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed