ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು? `ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ. ನಾನು ಸಾಯುವುದಿಲ್ಲ, 125 ವರ್ಷ ಬದುಕುತ್ತೇನೆ…~- ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ ವಿಫಲಗೊಂಡ ನಂತರ 1946ರ ಜೂನ್ 30ರಂದು ಗಾಂಧೀಜಿ ಪುಣೆಯ ಬಹಿರಂಗ ಸಭೆಯಲ್ಲಿ ನೋವು ತುಂಬಿದ್ದ ದನಿಯಲ್ಲಿ ಈ ಮಾತು ಹೇಳಿದ್ದರು. … Continue reading ameenmattu on gandhi – ಕೊಲೆಗಡುಕ ನಾಥುರಾಮ್ ಗೋಡ್ಸೆ ಮಾತ್ರವಲ್ಲ, ಕೊಲೆಯಾಗಿದ್ದ ಗಾಂಧೀಜಿ ಕೂಡಾ ಬದುಕುವ ಆಸೆಯನ್ನು ಕಳೆದುಕೊಂಡಿದ್ದರು!
Copy and paste this URL into your WordPress site to embed
Copy and paste this code into your site to embed