bharat jodo…. ಬಿ.ಜೆ.ಪಿ.ಯಿಂದ ದೇಶಕ್ಕೆ ಉಳಿಗಾಲವಿಲ್ಲ

ಸಿದ್ದಾಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೈಗೊಂಡಿರುವ ಭಾರತಜೋಡೋ ಯಾತ್ರೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರ ಹಿಡಿದಿರುವ ಭಾರತೀಯ ಜನತಾ ಪಾರ್ಟಿ ದೇಶವನ್ನು ಲೂಟಿ ಮಾಡುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಇವರನ್ನು ಅಧಿಕಾರ ದಿಂದ ಕಿತ್ತೋಗೆಯದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ. ರಾಹುಲಗಾಂಧಿ ದೇಶದಲ್ಲಿ ಸಮಾನತೆ ತರಲು ಹಾಗೂ ಕಾಂಗ್ರೆಸ್ … Continue reading bharat jodo…. ಬಿ.ಜೆ.ಪಿ.ಯಿಂದ ದೇಶಕ್ಕೆ ಉಳಿಗಾಲವಿಲ್ಲ