ಎಂ. ಜಿ. ನಾಯ್ಕ ರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ

ಸಿದ್ದಾಪುರ: ೫: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಮೈಸೂರು ರಾಜ್ಯದ ನಿಕಟ ಪೂರ್ವ ಸಿ.ಆರ್.ಪಿ ಗಳಿಗೆ ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಸಿದ್ದಾಪುರ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಮಂಜುನಾಥ ಜಿ. ನಾಯ್ಕ ( ಎಮ್.ಜಿ.ನಾಯ್ಕ) ಆಯ್ಕೆಯಾಗಿದ್ದು ಸರಕಾರಿ ಶಾಲಾ ಬಡವಿದ್ಯಾರ್ಥಿಗಳ ಬಗ್ಗೆ ಅವರ ಸಾಮಾಜಿಕ ಕಾಳಜಿ, ಬದ್ಧತೆಯನ್ನು ಅರಸಿಬಂದ ಪ್ರಶಸ್ತಿಯಾಗಿದೆ ಇದು. ಅವರು ಬೆಂಗಳೂರಿನ ಯಲಹಂಕ ದಲ್ಲಿ ರಾಜ್ಯಾಧ್ಯಕ್ಷ ಪಿ. ಮಹೇಶ್ ಅವರ ನೇತೃತ್ವದಲ್ಲಿ ನಡೆದ ಅದ್ದೂರಿ … Continue reading ಎಂ. ಜಿ. ನಾಯ್ಕ ರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ