![](https://i0.wp.com/samajamukhi.net/wp-content/uploads/2023/02/20230202_114603-scaled.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಸೊಪ್ಪಿನ ಬೆಟ್ಟದಲ್ಲಿ ರೈತರು ನಿರ್ಮಿಸಿಕೊಳ್ಳುವ ದಾರಿ ಮಾಡಿಕೊಳ್ಳಲು ಆತಂಕ ಪಡಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಈ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಮಾಡಿರುವ ಸೋವಿನಕೊಪ್ಪ ವಿ.ಎಸ್.ಎಸ್. ಸದಸ್ಯರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ರೈತರ ಬಳಕೆಗೆ ಇರುವ ಸೊಪ್ಪಿನ ಬೆಟ್ಟದಲ್ಲಿ ಎಲೆ ಮತ್ತು ಗೊಬ್ಬರ ತರಲು ಅವಶ್ಯವಿರುವ ರಸ್ತೆ ನಿರ್ಮಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತಿದ್ದಾರೆ ಈ ಬಗ್ಗೆ ಶೀಘ್ರ ಸೂಕ್ತ ಕ್ರಮವಾಗದಿದ್ದರೆ ಉಗ್ರ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)