ಯಾರಿಗೆ ಎಲ್ಲಿಯ ಟಿಕೇಟ್? ಘಟ್ಟ ಇಳಿಯಲಿದ್ದಾರಾ..?ಶಶಿ,ನಿವೇದಿತ್, ಅನಂತ ಹೆಗಡೆ!
ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿ ಇಂದು ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಿರುವ ಈಡಿಗರ ಗುರು ಪ್ರಣವಾನಂದ ಸ್ವಾಮೀಜಿ ಮಂಡ್ಯದಲ್ಲಿ ಒಕ್ಕಲಿಗರ ಮತಬಾಹುಳ್ಯವಿರುವ ಎಲ್ಲಾ ಕ್ಷೇತ್ರಗಳಲ್ಲಿ ಒಕ್ಕಲಿಗರಿಗೆ ಟಿಕೇಟ್ ನೀಡುವ ಪಕ್ಷಗಳು ಕರಾವಳಿ ಮಲೆನಾಡಿನಲ್ಲಿ ಹೆಚ್ಚಿನ ಮತದಾರರಿರುವ ದೀವರು, ಈಡಿಗ, ಬಿಲ್ಲವರಿಗ್ಯಾಕೆ ಟಿಕೇಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ರಾಜ್ಯದ ಕನಿಷ್ಠ ೨೫ ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೇಟ್ ನೀಡಬೇಕೆಂದು ಬ್ರಾಹ್ಮಣ ಮಹಾಸಭಾ ಬೇಡಿಕೆ ಇಟ್ಟಿದೆ. ಜಾತಿ ಇಲ್ಲ ಧರ್ಮ, ರಾಷ್ಟ್ರೀಯತೆ ಎನ್ನುವ ಪಕ್ಷವೊಂದು ಲಿಂಗಾಯತ … Continue reading ಯಾರಿಗೆ ಎಲ್ಲಿಯ ಟಿಕೇಟ್? ಘಟ್ಟ ಇಳಿಯಲಿದ್ದಾರಾ..?ಶಶಿ,ನಿವೇದಿತ್, ಅನಂತ ಹೆಗಡೆ!
Copy and paste this URL into your WordPress site to embed
Copy and paste this code into your site to embed