ನಾ ಕಾವೂಂಗಾ ಕಾನೆದೂಂಗಾ  …ಎಂದವರು ಕಣ್ಣುಮುಚ್ಚಿ ಕೂತಿರುವುದೇಕೆ?

ನಾ ಕಾವೂಂಗಾ ಕಾನೆದೂಂಗಾ  ಎನ್ನುವ ಪ್ರಧಾನಿ ನರೇಂದ್ರ ಮೋದಿ ಬ್ರಷ್ಟಾಚಾರದ ವಿಚಾರದಲ್ಲಿ ಕಣ್ಣುಮುಚ್ಚಿ ಕೂತಿದ್ದಾರೆ ಎಂದು ಲೇವಡಿ ಮಾಡಿರುವ ರಾಜ್ಯ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಬಿ.ಜೆ.ಪಿ. ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ.ಜೆ.ಪಿ.ಯವರಿಗೆ ಜನಪರತೆ ಇಲ್ಲ. ಅವರ ರಾಜ್ಯಾದ್ಯಕ್ಷರು ಲವ್‌ ಜಿಹಾದ್‌, ಟಿಪ್ಪು ಸುಲ್ತಾನ್‌ ಬಗ್ಗೆ ಮಾತನಾಡಿ ಎನ್ನುತ್ತಾರೆ. ಉತ್ತಮ ಆಡಳಿತ ನೀಡಿದ್ದರೆ ಹೇಳಿಕೊಳ್ಳಲು ಏನಾದರೂ ಇರುತಿತ್ತು. ಕೋವಿಡ್‌ ಅವಧಿ ಸೇರಿದಂತೆ … Continue reading ನಾ ಕಾವೂಂಗಾ ಕಾನೆದೂಂಗಾ  …ಎಂದವರು ಕಣ್ಣುಮುಚ್ಚಿ ಕೂತಿರುವುದೇಕೆ?