ಸಾoಸ್ಕೃತಿಕ ಕಾರ್ಯಕ್ರಮ ಗಳಿಂದ ಸೌಹಾರ್ದತೆ -ಬ್ರಹ್ಮಾನಂದ ಸರಸ್ವತಿ

ಸಿದ್ಧಾಪುರ,ಫೆ.೧೭- ನಾರಾಯಣ ಗುರುಗಳ ಏಕದೇವ, ಏಕಜಾತಿ ಪರಿಕಲ್ಪನೆ,ವಸುದೈವ ಕುಟುಂಬಕಂ ಕಲ್ಪನೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಾಕಾರವಾಗುತ್ತವೆ ಎಂದು ಪ್ರತಿಪಾದಿಸಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸ್ವಾಸ್ಥ ಸಮಾಜಕ್ಕೆ ಇಂಥ ಚಟುವಟಿಕೆಗಳೇ ಅವಶ್ಯ ಎಂದಿದ್ದಾರೆ. ಮೂರು ದಿವಸಗಳ ಸಿದ್ಧಾಪುರ ಉತ್ಸವ ೨೦೨೩ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಅವರು ಮಾತನಾಡಿದರು.

ಸಿದ್ಧಾಪುರ ಉತ್ಸವ ಸಮೀತಿ ಗೌರವಾಧ್ಯಕ್ಷ ಉಪೇಂದ್ರ ಪೈ ಸರ್ವರನ್ನೂ ಸ್ವಾಗತಿಸಿದರು. ಅಧ್ಯಕ್ಷ ಕೆ.ಜಿ. ನಾಯ್ಕ ಹಣಜಿಬೈಲ್‌ ಮಾತನಾಡಿ ಸಾರ್ವಜನಿಕ ಸಹಕಾರವಿದ್ದರೆ ಇತರ ತಾಲೂಕುಗಳಂತೆ ಸಿದ್ಧಾಪುರದಲ್ಲೂ ಪ್ರತಿವರ್ಷ ನಿರಂತರವಾಗಿ ಸಿದ್ಧಾಪುರ ಉತ್ಸವ ಮಾಡಬಹುದು. ತಾಲೂಕಿನ ಜನತೆಗೆ ಈ ಉತ್ಸವ ಸಾಂಸ್ಕೃತಿಕ ಹಬ್ಬದಂತೆ ಭಾಸವಾಗಬೇಕು ಎಂದು ಆಶಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಹಿಳೆಯರಿಗೆ ಸಿಹಿ ಸುದ್ದಿ……

Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ...

ಜೋಗದ ಸಿರಿಗೆ ಮುಸುಕಿದ ಮಂಜು!

ವಿಶ್ವ ಪ್ರಸಿದ್ಧ ಜೋಗ ಜಲಪಾತದ ಇತಿಹಾಸ ದೊಡ್ಡದು. ಜೋಗದ ನೀರಸಿರಿ ಬಳಸಿ ವಿದ್ಯುತ್‌ ಉತ್ಪಾದನೆ ಇದಕ್ಕಾಗಿ ಕಟ್ಟಿದ ಆಣೆಕಟ್ಟುಗಳು ಇವುಗಳಿಗೆ ಭಾರತದ ಸ್ವಾತಂತ್ರ್ಯ ಸಂಬ್ರಮದ...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *