
ಸಾಗರ, ಇಂದು ಸಾಗರ ನಗರಸಭೆ ಯಲ್ಲಿ ನಗರಸಭೆ ವಿರೋದ ಪಕ್ಷದ ನಾಯಕ ಗಣಪತಿ ಮಂಡಗಳಲೆ ಅಧ್ಯಕ್ಷರ ಮೇಲೆ ಮತ್ತು ಆಯುಕ್ತರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಾಗರ ನಗರಸಭೆಯಲ್ಲಿ ಆಶ್ರಯ ನಿವೇಶನದ ಅರ್ಜಿ ನೀಡುತಿದ್ದಾರೆ
ಎಲ್ಲಾ ವಾರ್ಡಿನ ಸದಸ್ಯರ ಗಮನಕ್ಕೆ ತರದೆ ಆಶ್ರಯ ನಿವೇಶನದ ಅರ್ಜಿ ಸ್ವಿಕರಿಸುತಿದ್ದಾರೆ
ಆಶ್ರಯ ನಿವೇಶನ ನೀಡುವುದು ಸ್ವಾಗತ ಎಲ್ಲಾ ವಾರ್ಡಗಳಲ್ಲಿ ನಿವೇಶನ ಇಲ್ಲದವರು ಇದ್ದಾರೆ ಎಲ್ಲರಿಗೂ ನಿವೇಶನ ಸಿಗಬೇಕು
ಆಶ್ರಯ ನಿವೇಶನ ಜಾಗ ಮತ್ತು ಸರ್ವೆನಂ ಯಾವ ಭಾಗದಲ್ಲಿ ಜಾಗ ಗುರುತಿಸಿದ್ದಾರೆ ಎನ್ನುವ ಮಾಹಿತಿ ಸದಸ್ಯರ ಗಮನಕ್ಕೆ ತರದೆ ಆಶ್ರಯ ಸಮಿತಿಯವರು ಹಿಟ್ಲರ್ ಆಡಳಿತ ಮಾಡುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
