ಪರೇಶ್ ಮೇಸ್ತಾ ಸಾವು ಪ್ರಕರಣ: 112 ಮಂದಿ ವಿರುದ್ಧದ ಪ್ರಕರಣ ಹಿಂಪಡೆದ ಸರ್ಕಾರ
2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕಾರವಾರ: 2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. … Continue reading ಪರೇಶ್ ಮೇಸ್ತಾ ಸಾವು ಪ್ರಕರಣ: 112 ಮಂದಿ ವಿರುದ್ಧದ ಪ್ರಕರಣ ಹಿಂಪಡೆದ ಸರ್ಕಾರ
Copy and paste this URL into your WordPress site to embed
Copy and paste this code into your site to embed