ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?

ರಾಜ್ಯ ಬಿ.ಜೆ.ಪಿ.ಯಲ್ಲಿ ಹಲವು ಬದಲಾವಣೆಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರನ್ನು ಸೈಡ್‌ ಲೈನ್‌ ಮಾಡಲಾಗುತ್ತಿದೆ. ರೈತ ಮುಖಂಡರಾಗಿ ರಾಜ್ಯದಲ್ಲಿ ಬಿ.ಜೆ.ಪಿ. ಬೆಳೆಸಿದ್ದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ದಿಡೀರ್‌ ಕೆಳಗಿಳಿದಾಗಲೇ ಯಡಿಯೂರಪ್ಪ ಭವಿಷ್ಯ ಸ್ಪಷ್ಟವಿತ್ತು. ಈಗ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪ ಸೇರಿದಂತೆ ಕೆಲವು ಮಾಜಿ ಮುಖ್ಯಮಂತ್ರಿಗಳು, ಹಿರಿಯ ನಾಯಕರನ್ನು ಹಿಂದಿನ ಸಾಲಿನಲ್ಲಿ ಕೂಡ್ರಿಸಲಾಗಿದೆ. ಹೀಗೆ ದಿಢೀರನೇ ಹಿಂದಿನ ಸಾಲಿಗೆ ಸರಿದ ನಾಯಕರಲ್ಲಿ ಸದಾನಂದ ಗೌಡ,ಜಗದೀಶ್‌ ಶೆಟ್ಟರ್‌, ಸುರೇಶ್‌ ಕುಮಾರ್‌, ವಿಶ್ವೇಶ್ವರ ಹೆಗಡೆ ಕಾಗೇರಿ, ಅನಂತಕುಮಾರ ಹೆಗಡೆ ಸೇರಿದಂತೆ ಕೆಲವು … Continue reading ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?