ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ. ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು ಬಾರಿ ಶಿರಸಿ ಒಟ್ಟೂ ಆರು ಬಾರಿ ವಿಧಾನಸಭಾ ಅಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರು, ಸಚಿವರು, ವಿಧಾನಸಭಾ ಅಧ್ಯಕ್ಷರಾಗಿ ಹೆಸರು ಮಾಡಿದವರು. ಆದರೆ ಈ ಬಾರಿ ಅವರ ನಾಗಾಲೋಟಕ್ಕೆ ಕಮಲ ಪಡೆಯಲ್ಲೇ ತೀವ್ರ ವಿರೋಧ … Continue reading ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!
Copy and paste this URL into your WordPress site to embed
Copy and paste this code into your site to embed