ಬಿಜೆಪಿ ಗೆ ರೈತರ ಸಭೆ ನಡೆಸುವ ಯೋಗ್ಯತೆ ಇಲ್ಲ: ಪ್ರಾಂತ ರೈತ ಸಂಘ

—————————————————– ಕಾರವಾರ : ಶಿರಸಿಯಲ್ಲಿ ನಾಳೆ ರೈತರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿರುವದು ಅವರ ಯೋಗ್ಯತೆಗೆ ತಕ್ಕುದಲ್ಲ, ರೈತರ ಸಂಕಷ್ಟ ಹೆಚ್ಚಿಸಿದ ಪಕ್ಷ ರೈತ ಸಮಾವೇಶ ನಡೆಸುವದು ಹಾಸ್ಯಾಸ್ಪದ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ ಸಮಾವೇಶವನ್ನು ತೀವ್ರವಾಗಿ ಖಂಡಿಸಿದ್ದಾರೆ.  ಈ ಅವಧಿಯಲ್ಲಿ ದೆಹಲಿಯಲ್ಲಿ ಕೇಂದ್ರ ಸರಕಾರದ ಮೂರು ರೈತ ವಿರೋಧಿ ಕಾನೂನನ್ನು ವಾಪಸ್ಸು ಪಡೆಯಲು ಒಂದು ವರ್ಷಕ್ಕೂ ಮೇಲ್ಪಟ್ಟು ಪ್ರತಿಭಟನೆ ನಡೆಸಬೇಕಾಯಿತು. ಈ ಐತಿಹಾಸಿಕ ಹೋರಾಟದಲ್ಲಿ 715 ಹೆಚ್ಚು ರೈತರು ಹುತಾತ್ಮರಾದರು, … Continue reading ಬಿಜೆಪಿ ಗೆ ರೈತರ ಸಭೆ ನಡೆಸುವ ಯೋಗ್ಯತೆ ಇಲ್ಲ: ಪ್ರಾಂತ ರೈತ ಸಂಘ