ಬಿ.ಜೆ.ಪಿ.ಗೆ ಲಿಂಗಾಯತರ ವಿರೋಧ: ಕಾಂಗ್ರೆಸ್‌,ಜೆ.ಡಿ.ಎಸ್.‌ ಪರ ಸಹಾನುಭೂತಿ!

ಬಿಜೆಪಿ ಮೇಲೆ ನಿರಾಸೆ, ಕಾಂಗ್ರೆಸ್- ಜೆಡಿಎಸ್ ಹೊಸ ಭರವಸೆ: ಲಿಂಗಾಯತ ಸ್ವಾಮೀಜಿಗಳ ವರಸೆ; ಆತಂಕದಲ್ಲಿ ಕೇಸರಿ ಪಾಳಯ! 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬಿಜೆಪಿ … Continue reading ಬಿ.ಜೆ.ಪಿ.ಗೆ ಲಿಂಗಾಯತರ ವಿರೋಧ: ಕಾಂಗ್ರೆಸ್‌,ಜೆ.ಡಿ.ಎಸ್.‌ ಪರ ಸಹಾನುಭೂತಿ!