ಈ ವರ್ಷವೂ ಶಿರಸಿ-ಸಿದ್ಧಾಪುರಗಳಲ್ಲಿ ಅದ್ಧೂರಿ ಯುಗಾದಿ ಕಾರ್ಯಕ್ರಮ ನಡೆದಿದೆ. ವಿಶೇಶವೆಂದರೆ ಯುಗಾದಿ ಹೆಸರಿನಲ್ಲಿ ಮತಾಂಧ ಪರಿವಾರದ ಭಾಷಣಕಾರರನ್ನು ಕರೆಸಿ ವೈದಿಕ ಆಚಾರ, ವಿಚಾರಗಳನ್ನು ವೈಭವೀಕರಿಸಿ ಬಹುಸಂಖ್ಯಾತ ಹಿಂದುಳಿದವರನ್ನು ಕುರಿ ಮಾಡುವ ಉದ್ದೇಶದಲ್ಲೂ ಅಧಿಕಾರದಾಹಿ ಪರಿವಾರ ಯಶಸ್ವಿಯಾಗಿದೆ. ಆದರೆ ಸಿದ್ಧಾಪುರದ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಬಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ವೇದಿಕೆಗೆ ಕರೆಯಬಾರದೆನ್ನುವ ವಿಚಾರದಲ್ಲಿ ಆದ ಪ್ರಹಸನ ಮಾತ್ರ ಯುಗಾದಿ ಉತ್ಸವದ ಸಭಾ ಕಾರ್ಯಕ್ರಮಕ್ಕೆ ಬಂದವರಿಗೆ ಪುಕ್ಕಟ್ಟೆ ಮನೋರಂಜನೆ ನೀಡಿದೆ. ಪೂಜೆ ಮಾಡುವ ವೈದಿಕರು … Continue reading ಯುಗಾದಿ ಮುಗಿದರೂ ಕಹಿ ಮಾಸಿಲ್ಲ! ಶಿರಸಿ-ಸಿದ್ಧಾಪುರದಲ್ಲಿ ಪ್ರಾರಂಭವಾಗಿದೆ ಹೆಗಡೆ-ಭಟ್ ಬೇಡ, ಬಿ.ಜೆ.ಪಿ. ಬೇಕು ಅಭಿಯಾನ!
Copy and paste this URL into your WordPress site to embed
Copy and paste this code into your site to embed