ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿ ನವದೆಹಲಿ: ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ. 2019 ರ ಲೋಕಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದ ವೇಳೆ ‘ಮೋದಿ … Continue reading ಮೋದಿಗಳು ಕಳ್ಳರು ಪ್ರಕರಣ_ ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed