ಮೋದಿಗಳು ಕಳ್ಳರು ಪ್ರಕರಣ_ ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.

ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿ ನವದೆಹಲಿ: ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ. 2019 ರ ಲೋಕಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದ ವೇಳೆ ‘ಮೋದಿ … Continue reading ಮೋದಿಗಳು ಕಳ್ಳರು ಪ್ರಕರಣ_ ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ.