ನಾಮಧಾರಿಗಳಿಗೆ ಟಿಕೇಟ್‌ ನೀಡದಿದ್ದರೆ…..

ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ನಾಮಧಾರಿಗಳಿಗೆ ಟಿಕೇಟ್‌ ನೀಡದ ಪಕ್ಷಗಳಿಗೆ ತಕ್ಕ ಉತ್ತರ ನೀಡುವ ಶಕ್ತಿ ನಾಮಧಾರಿ ಸಮಾಜಕ್ಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ನಾಮಧಾರಿ ಸಮಾಜದ ಧುರೀಣರು ಬರುವ ವಿಧಾನಸಭಾ ಚುನಾವಣೆಯಲ್ಲಿ ನಾಮಧಾರಿಗಳನ್ನು ಉಪೇಕ್ಷಿಸುವ ಪಕ್ಷಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಿದ್ಧಾಪುರದ ಎ.ಪಿ.ಎಂಸಿ. ಆವರಣದ ಹೋಟೆಲ್‌ ನಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ಪ್ರಸ್ಥಾಪಿಸಿದ ಅನಾರ್ಯ ದೀವರು, ಈಡಿಗ,ನಾಮಧಾರಿ ಪ್ರಮುಖರು ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ನಾಮಧಾರಿಗಳಿಗೆ ಉತ್ತರ ಕನ್ನಡ ಜಿಲ್ಲೆಯ ಒಟ್ಟೂ ಆರು … Continue reading ನಾಮಧಾರಿಗಳಿಗೆ ಟಿಕೇಟ್‌ ನೀಡದಿದ್ದರೆ…..