ಶಾಸಕರಿಗೆ ನೀಡುವ ಭತ್ಯೆ,ವೇತನ ಬಳಸಲ್ಲ ಅದರಲ್ಲಿ ಶಾಲಾಮಕ್ಕಳಿಗೆ ಬ್ಯಾಗ್‌ ವಿತರಿಸುತ್ತೇನಿ -ಉಪೇಂದ್ರ

ತಾನು ಶಾಸಕನಾದರೆ ಶಾಸಕರಿಗೆ ನೀಡುವ ಗೌರವಧನ, ಭತ್ಯೆಗಳೆಲ್ಲಾ ಸೇರಿ ವರ್ಷಕ್ಕೆ ದೊರೆಯುವ ಮೂವತ್ತು ಲಕ್ಷರೂಪಾಯಿಗಳನ್ನು ಸ್ವಂತ: ಕ್ಕೆ ಬಳಸದೆ ಅದರಲ್ಲಿ ಶಾಲಾಮಕ್ಕಳಿಗೆ ಬ್ಯಾಗ್‌ ವಿತರಿಸುತ್ತೇನಿ ಎಂದು ಭರವಸೆ ನೀಡಿರುವ ಶಿರಸಿ ಕ್ಷೇತ್ರದ ಜೆ.ಡಿ.ಎಸ್.‌ ಅಭ್ಯರ್ಥಿ ಉಪೇಂದ್ರ ಪೈ ಉಳಿ ದ ಅಭ್ಯರ್ಥಿಗಳೂ ಹೀಗೆ ಮಾಡುತ್ತಾರಾ ಕೇಳಿ ನೋಡಿ ಹಾಗೇನಾದರೂ ಎಲ್ಲರೂ ಈ ಚಾಲೇಂಜ್‌ ಗೆ ಒಪ್ಪಿದರೆ ನಿಕಟಪೂರ್ವ ಶಾಸಕರಿಗೆ ಮೂವತ್ತು ವರ್ಷಗಳ ಬಾಕಿ ಕೊಡುವ ಜವಾಬ್ಧಾರಿ ಹೆಗಲೇರುತ್ತದೆ ಎಂದು ಪರೋಕ್ಷವಾಗಿ ವಿಶ್ವೇಶ್ವರ ಹೆಗಡೆಯವರನ್ನು ತಿವಿದಿದ್ದಾರೆ.

ಸಿದ್ಧಾಪುರದಲ್ಲಿ ನಡೆದ ನಗರ ಘಟಕದ ಸಮಾಲೋಚನಾ ಸಭೆಯಲ್ಲಿ ಜೆ.ಡಿ.ಎಸ್.‌ ಗೆ ಹೊಸ ಕಾರ್ಯಕರ್ತರನ್ನು ಸೇರ್ಪಡೆಮಾಡಿಕೊಂಡು ಮಾತನಾಡಿದ ಅವರು ಜನಪ್ರತಿನಿಧಿಯಾಗುವವನು ಜನಪರ ಇರಬೇಕು. ಕಾಮಗಾರಿಗಳ ಕಮೀಷನ್‌ ಪಡೆದು ಶಾಸಕಗಿರಿ ಮಾಡುವವನು ಜನಪ್ರತಿನಿಧಿಯಾಗುವುದಿಲ್ಲ ಎಂದು ಕುಟುಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕಾ ಜಾ.ದಳದ ಅಧ್ಯಕ್ಷ ಸತೀಶ್‌ ಹೆಗಡೆ ಜೆ.ಡಿ.ಎಸ್.‌ ನಲ್ಲಿ ಯಾರು ಶಾಸಕರು, ಯಾರು ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಎನ್ನುವ ವಿಷಯಗಳೆಲ್ಲಾ ಸ್ಫಷ್ಟವಾಗಿವೆ. ರಾಷ್ಟ್ರೀಯ ಪಕ್ಷಗಳಿಗೆ ಇವುಗಳೇ ಗೊಂದಲವಾಗಿದ್ದು ಅವರು ಗೆಲ್ಲಲು ಪ್ರಯತ್ನಿಸುವುದ್ಯಾವಾಗ ಎಂದು ಲೇವಡಿ ಮಾಡಿದರು. ಜೆ.ಡಿ.ಎಸ್.‌ ಮುಖಂಡರಾದ ರಾಜುಗೊಂಡ, ಕೆ.ಬಿ.ನಾಯ್ಕ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *