ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್

ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ.

https://samajamukhi.net/2023/03/29/upendra-pai-promese/

ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ.

ಫಯಾಜ್ ಚೌಟಿ  ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ, ಐದು ದಿನಗಳ ಹಿಂದೆ ಚೌಟಿ ಸ್ಪೀಕರ್ ಕಾಗೇರಿ ಪಕ್ಕದಲ್ಲೇ ಕುಳಿತು ಸಭೆ ನಡೆಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ರೌಡಿ ಶೀಟರ್ ಚೌಟಿ ಬಳಿ ಚರ್ಚೆಗೆ ಬಂದಿದ್ದರು ಎಂದು ಕಾಗೇರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಆಪ್ತನಂತೆ ಕಾಗೇರಿ ಅಕ್ಕಪಕ್ಕದಲ್ಲಿಯೇ ಕುಳಿತು ಚೌಟಿ ಸಭೆ ನಡೆಸಿರುವುದು ಕ್ಷೇತ್ರದ ಜನರಲ್ಲಿ ತೀವ್ರ ಅಚ್ಚರಿ ಮೂಡಿಸಿದೆ.

ಇನ್ನೂ ಸಭೆಯ ಎರಡು ದಿನದ ನಂತರ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ತನ್ನ ಆಂಬ್ಯುಲೆನ್ಸ್ ನಲ್ಲಿ ಎಸ್ಕೆಪ್ ಮಾಡಿಸಿದ ಆರೋಪದಡಿ 2 ದಿನಗಳ ಹಿಂದೆಯಷ್ಟೇ ದಾವಣಗೆರೆ ಪೊಲೀಸರಿಂದ ಬಂಧನವಾಗಿರುವುದಾಗಿ ತಿಳಿದುಬಂದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *