ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ನಂತರ ನಡೆದ ಧರ್ಮಸಭೆ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿ ಮಾನವ ಜೀವನದ ಮುಖ್ಯ ಉದ್ದೇಶ ಮುಕ್ತಿ ಪಡೆಯುವುದಾಗಿದೆ. ಮುಕ್ತಿ ಪಡೆಯುವುದಕ್ಕೆ ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮಾತ್ರ ಸಾಧ್ಯಕರ್ಮ, ಭಕ್ತಿ ಹಾಗೂ ಯೋಗ ಮಾರ್ಗದ ಕುರಿತು ವಿವರವಾಗಿ … Continue reading ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ