ಆಪ್ ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಒತ್ತಡ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ(ಸಂದರ್ಶನ)

ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು … Continue reading ಆಪ್ ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಒತ್ತಡ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ(ಸಂದರ್ಶನ)