ಅಮೂಲ್ ನೆಪದಲ್ಲಿ ರೈತಾಪಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು -ರೈತ ಸಂಘ

—————————————————————— ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು, ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅಮೂಲ್ ಹೆಸರಿನ ಮರೆಯಲ್ಲಿ ನಡೆಯುತ್ತಿರುವ ಬಹು ದೊಡ್ಡ ಹುನ್ನಾರವನ್ನು ಹಿಮ್ಮೆಟ್ಟಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ (KPRS)  ರಾಜ್ಯದ ರೈತಾಪಿ ಸಮುದಾಯ, ಸಹಕಾರಿ ಸಮುದಾಯ ಹಾಗೂ ನಾಡಿನ ಜನತೆಯಲ್ಲಿ ವಿನಂತಿಸಿ ದೆ. ಲಾಭದಾಯಕ ದರವನ್ನು … Continue reading ಅಮೂಲ್ ನೆಪದಲ್ಲಿ ರೈತಾಪಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು -ರೈತ ಸಂಘ