ದಾರಿ ತಪ್ಪಿದ ಕುಮಾರಸ್ವಾಮಿ ಕಾಪ್ಟರ್‌,ತಡವಾಗಿ ಬೆಳಕಿಗೆ!

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!

ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

H D kumaraswamy

ಉತ್ತರ ಕನ್ನಡ: ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

ಹೆಲಿಕಾಪ್ಟರ್ ಲ್ಯಾಂಡಿಂಗ್ ನೋಡಲು ಜೋಯಿಡಾ ಕಾಲೇಜು ಮೈದಾನದಲ್ಲಿ ನೂರಾರು ಜನರು ಕಾದು ನಿಂತಿದ್ದರು.  ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸವದತ್ತಿಯಿಂದ ಜೋಯಿಡಾದ ದುರ್ಗಾದೇವಿ ಮೈದಾನದಲ್ಲಿ  ಲ್ಯಾಂಡಿಂಗ್ ಆಗಬೇಕಿತ್ತು. ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ನಲ್ಲಿ ಗಂಧಕದ ಹೊಗೆ ಹಾಕಿ ಸಿಗ್ನಲ್ ನೀಡಬೇಕಿತ್ತು.

https://imasdk.googleapis.com/js/core/bridge3.567.2_en.html#goog_506231480

ಆದರೆ ಇದು ತಡವಾಗಿದ್ದರಿಂದ ಹೆಲಿಕಾಪ್ಟರ್ ಆಕಾಶದಲ್ಲೇ ಹಾರಾಡಿದೆ. ನಂತರ ಲ್ಯಾಂಡಿಗ್ ಮಾಡಲು ಸ್ಥಳ ಸಿಗದೆ ಬೆಳಗಾವಿಯತ್ತ ಹೋಗಿದೆ. ಈ ವಿಷಯ ಗಮನಕ್ಕೆ ಬಂದ ನಂತರ ವೈರ್‌ಲೆಸ್ ಸಿಗ್ನಲ್ ಕಳುಹಿಸಿ ಹೆಲಿಕಾಪ್ಟರನ್ನು ಮರಳಿ ಕರೆಸಿ ಲ್ಯಾಂಡಿಂಗ್ ಮಾಡಲಾಯಿತು.

ಈ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆಯಿಂದ ಜೋಯಿಡಾಗೆ ಬರಲು 30 ನಿಮಿಷ ತಡವಾಯಿತು. ಇದರಿಂದಾಗಿ ಏನೂ ಸಮಸ್ಯೆಯಾಗಿಲ್ಲ ಎಂದರು.

ಜೋಯಿಡಾದಲ್ಲಿ ಸ್ಥಳವನ್ನು ಕಂಡುಹಿಡಿಯುವ ಮೊದಲು ಹೆಲಿಕಾಪ್ಟರ್ ರಾಮನಗರವನ್ನು ಏಳು ಬಾರಿ ಸುತ್ತು ಹಾಕಿತು ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು. ಇದು ಅರಣ್ಯ ಪ್ರದೇಶವಾದ್ದರಿಂದ ಸ್ವಲ್ಪ ಗೊಂದಲ ಉಂಟಾಗಿ, ನಿಮ್ಮ ಊರನ್ನು ಪತ್ತೆ ಹಚ್ಚುವುದು ಕಷ್ಟವಾಯಿತು  ಎಂದು ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ಕುಮಾರಸ್ವಾಮಿ ತಮಾಷೆಯಾಗಿ ಮಾತನಾಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *