


ಶಿರಸಿ ಅಮ್ಮಿನಳ್ಳಿ ಕಾಂಚಾಳ ದ 13 ವರ್ಷಗಳ ವಿದ್ಯಾರ್ಥಿನಿ ತನ್ನ ದೊಡ್ಡಮ್ಮನ ಮನೆಗೆ ಬಂದವಳು ಸಿದ್ಧಾಪುರ ಹಾವಿನಬೀಳು ಹಸಗೋಡು ಗ್ರಾಮದಲ್ಲಿ ಈಜಲು ಹೋಗಿದ್ದಾಗ ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ಮಂಗಳವಾರ ನಡೆದಿದೆ.

ಬುಧವಾರ ಬೆಳಿಗ್ಗೆ ಧನ್ಯ ಳ ಶವ ಹೊರತೆ ಗೆಯಲಾಗಿದೆ. ಧನ್ಯ ಗೌಡ ಅಘನಾ ಶಿನಿ ನದಿಗೆ ತನ್ನ ಸಂಬಂಧಿ ಗಳೊಂದಿಗೆ ಈಜಲು ತೆರಳಿದ್ದವಳು ಮಂಗಳವಾರ ಮಧ್ಯಾಹ್ನ 3 ಗಂಟೆಯ ಸಮಯಕ್ಕೆ ನೀರಿನಲ್ಲಿ ಮುಳುಗಿ ನಾಪತ್ತೆ ಆಗಿದ್ದಳು.
ಧನ್ಯ ಗೌಡಳ ತಂದೆ ವೆಂಕಟೇಶ್ ಗೌಡ ಶಿರಸಿ ದಿವಗಿ ಫ್ಯಾಕ್ಟರಿ ಉದ್ಯೋಗಿಯಾಗಿದ್ದು ಮಗಳು ಧನ್ಯ ಬೇಸಿಗೆ ರಜೆ ಹಿನ್ನೆಲೆಯಲ್ಲಿ ದೊಡ್ಡಮ್ಮನ ಮನೆ ಹಾವಿನಬೀಳಿಗೆ ಬಂದಿದ್ದಳು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
