ಚುನಾವಣೆಗೂ ಮುನ್ನ ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಬಿ.ಜೆ.ಪಿ.!

ಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ! ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ … Continue reading ಚುನಾವಣೆಗೂ ಮುನ್ನ ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಬಿ.ಜೆ.ಪಿ.!