ಈ ಬಾರಿ ಸ್ಫರ್ಧೆಯಲ್ಲಿಲ್ಲದ ಆನಂದ!

ಉತ್ತರ ಕನ್ನಡ: ವಿಧಾನಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಆನಂದ್ ಆಸ್ನೋಟಿಕರ್! ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಕಾರವಾರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,”ಚುನಾವಣೆಗೆ ಸಿದ್ಧರಾಗಲು ದೆಹಲಿ ಮೂಲದ ನಾಯಕರು ನನಗೆ ಹೇಳಿದರು. ನಾನು ಸಮೀಕ್ಷೆಯನ್ನು ನಡೆಸಿದ್ದೇನೆ,  … Continue reading ಈ ಬಾರಿ ಸ್ಫರ್ಧೆಯಲ್ಲಿಲ್ಲದ ಆನಂದ!