karnataka kunabi -“ಇವರನ್ನು ಎಸ್ ಟಿ ಸಮುದಾಯ ಸೇರಿಸಬೇಕಿತ್ತು. ಹಾಗೆ ಸೇರಿದ್ದರೆ ಇವರಿಗೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂ ಮಂಜೂರಾತಿ ಅವಕಾಶ ಇತ್ತು”

ಕುಣುಬಿ ಸಮುದಾಯ ವಾಸಿಸುವ ಆಂಬಾರಗುಡ್ಡ ಕೆಳಗಿನ ದುರ್ಗಮ ರಸ್ತೆ ಸಂಪರ್ಕ ಹೊಂದಿರುವ ಆವಿಗೆ ಕೇರಿಗೆ ಹೋಗುವ ಹೊತ್ತಿಗೆ ರಾತ್ರಿಯಾಗಿತ್ತು.

ಅವರು ಕಾಯುತ್ತಲೆ ಇದ್ದರು. ಒಂದಿಷ್ಟು ಹೊತ್ತು ಮಾತುಕತೆ ನಡೆಸಿದಾಗ ” ಜೈವಿಕ ವೈವಿಧ್ಯ ವಲಯ ಘೋಷಣೆ ಹಿನ್ನೆಲೆಯಲ್ಲಿ ತಮ್ಮ ಪಾರಂಪರಿಕ ಹಕ್ಕಿನ ಜತೆ ಕಂದಾಯ ಭೂಮಿಯನ್ನೂ ಅರಣ್ಯ ವೆಂದು ಘೋಷಣೆ ಮಾಡಿರುವ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. ಮತದಾನ ಬಹಿಷ್ಕಾರ ನಿರ್ಧಾರ ತಿಳಿಸಿ ಜತೆ ಆಗಬೇಕು ಎಂದು ಕೋರಿದರು.

ಅವರಿಗೇ ಈ ಅನಂತ ಹೆಗಡೆ ಆಸಿಸರ ಬಗ್ಗೆ ಎಲ್ಲಾ ಗೊತ್ತಿಲ್ಲಾ. ಆ ಯಪ್ಪ ಅಂಬಾರಗುಡ್ಡ ತಪ್ಪಲಿನ 3850 ಎಕರೆ ಮಾತ್ರವಲ್ಲ ಶಿವಮೊಗ್ಗ ಜಿಲ್ಲೆಯಲ್ಲಿ 1.50 ಲಕ್ಷ ಏಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆ ಹಸ್ತಾಂತರ ಮಾಡುವ ಮಲೆನಾಡಿನ ರೈತರಿಗೇ ಮರಣ ಶಾಸನವಾಗಿಸಿದ ನೀತಿ ಬಗ್ಗೆ ಗೊತ್ತಿಲ್ಲ. ಅಲ್ಲಿ ಹೆಚ್ಚಿನವರು ದೀವರು, ಕುಣುಬೀ, ಹಸಲರು, ಜೈನ ಸಮುದಾಯದವರು ಹೆಚ್ಚು ವಾಸಿಸುತಾ ಇದ್ದಾರೆ ಏನ್ನುವ ಸಾಮಾಜಿಕ ಅಂಕಿ ಅಂಶವೂ ಗೊತ್ತಿದ್ದಂತೆ ಇಲ್ಲ.

ಅವರ ಮಾತು ನೆಲದ ಮಕ್ಕಳ ನೋವಿನ ಮಾತಾಗಿತ್ತು.
ಎಲ್ಲವನ್ನೂ ಆಲಿಸಿಕೊಂಡು ಬರುವಾಗ ಜತೆ ಇದ್ದ ಶಿಷ್ಯರು ಕುಣುಬೀ ಸಮುದಾಯದವರ ಬದುಕು ಹಿನ್ನೆಲೆ ಬಗ್ಗೆ ವಿಚಾರಿಸಿ ತಿಳಿದುಕೊಂಡರು. “ಇವರನ್ನು ಎಸ್ ಟಿ ಸಮುದಾಯ ಸೇರಿಸಬೇಕಿತ್ತು. ಹಾಗೆ ಸೇರಿದ್ದರೆ ಇವರಿಗೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂ ಮಂಜೂರಾತಿ ಅವಕಾಶ ಇತ್ತು” ಎನ್ನುವ ಮಾತುಗಳೆಲ್ಲ ನಮ್ಮ ನಡುವೆ ಚರ್ಚೆ ಆಯ್ತು.

ಹಾಗೆ ನಡೆದು ಬರುವಾಗ ಮತ್ತು ಕಾರಿನಲ್ಲಿ ಜತೆ ಇದ್ದ ಶಿಷ್ಯರಿಗೆ ದೇಶದ ಸಂವಿಧಾನ ಮತ್ತು ಅಂಬೇಡ್ಕರ್, ಜೈನ ಮತ್ತು ಬೌದ್ಧ ಧರ್ಮಗಳ ಬಗ್ಗೆ ಮಾತುಕತೆ ನಡೆಸಿದೆವು.

ಅಂಬೇಡ್ಕರ ಹುಟ್ಟಿದ ದಿನದಂದು ಪುಟ್ಟ ಪಾಠ ಮತ್ತು ಸಂವಾದ ನಡೆದು ಹೋಯಿತು.

ಇಷ್ಟು ಈ ಕ್ಷಣದ ಮಾತು.

ಜಿ. ಟಿ ತುಮರಿ.
ವಿತ್ Ganesh Jaki, Madhukar Devadiga Chethan Jain , Bhaskar Sagar ಪ್ರಶಾಂತ ಬಯನೇಮನೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *