ಚುನಾವಣೆ- ಪರಿಸರ ರಕ್ಷಣೆ ಆದ್ಯತೆಯಾಗಿಲ್ಲ ಯಾಕೆ?

ಪುಕ್ಕಟೆ ಅಕ್ಕಿ ನೀಡುತ್ತೇವೆ, ಉಚಿತ ವಿದ್ಯುತ್‌ ಕೊಡುತ್ತೇವೆ, ಮಾಸಾಶನ ನೀಡುತ್ತೇವೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಹಸಿರು-ಉಸಿರು ರಾಜಕೀಯ ಮಾಡುವ ದಿನ ಬರುವುದು ಯಾವಾಗ? ಹತ್ತಾರು ಲಂಚದ ರೂಪದ ಆಮಿಷವನ್ನು ಎಲ್ಲ ರಾಜಕೀಯ ಪಕ್ಷಗಳು ಮಾಡುತ್ತಿವೆ. ಆದರೆ ಯಾವೊಂದು ಪಕ್ಷ ಅಥವಾ ಅಭ್ಯರ್ಥಿಯಿಂದ ಹವಾಮಾನ ವೈಪರೀತ್ಯ ಹಾಗೂ ಪರಿಸರ ಸಂರಕ್ಷಣೆ ಕುರಿತ ಒಂದೇ ಒಂದು ಮಾತು ಕೆಳಿ ಬರುತ್ತಿಲ್ಲ. ಕಳೆದ ಎರಡು ವಾರದಿಂದ ಊರಿನ ಕಡೆ ಹೆಚ್ಚಿನ ದಿನವಿದ್ದೇನೆ. ನಮ್ಮ ಮನೆಯು ಪಶ್ಚಿಮ ಘಟ್ಟದ ಅತ್ಯಂತ ಪ್ರಸಿದ್ಧ … Continue reading ಚುನಾವಣೆ- ಪರಿಸರ ರಕ್ಷಣೆ ಆದ್ಯತೆಯಾಗಿಲ್ಲ ಯಾಕೆ?