ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾರೆಡ್ಡಿಗೆ ಟಿಕೆಟ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯಿಂದ ಹೊರಬಂದಿದ್ದ ಆಯನೂರು ಮಂಜುನಾಥ್ ಗೆ ಶಿವಮೊಗ್ಗ ನಗರ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಎನ್ ಆರ್ ಸಂತೋಷ್ … Continue reading ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾರೆಡ್ಡಿಗೆ ಟಿಕೆಟ್
Copy and paste this URL into your WordPress site to embed
Copy and paste this code into your site to embed