ರಾಹುಲ್‌ ದೇವಳದ ಒಳಗೆ ಹೋಗದಿರುವುದೇ ತಪ್ಪು!

ಮೀನು‌ ಮುಟ್ಟಿರುವ ಕಾರಣಕ್ಕೆ ದೇವಸ್ಥಾನದೊಳಗೆ ಪ್ರವೇಶ ಮಾಡುವುದಿಲ್ಲ ಎನ್ನುವ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ವರು ಮಾತ್ರವಲ್ಲ ನಮ್ಮ ಜಾತ್ಯತೀತ, ಪ್ರಗತಿಪರ, ಪುರೋಗಾಮಿ ಸಮುದಾಯ ಕೂಡಾ ಕೊಂಡಾಡತೊಡಗಿದೆ. ‘ ಬಿಜೆಪಿಯವರ ಬಾಯಿಮುಚ್ಚಿಸಿದ ಇದೊಂದು ಅದ್ಭುತ ಕಾರ್ಯತಂತ್ರ’ ಎಂದೆಲ್ಲ ವ್ಯಾಖ್ಯಾನಿಸಲಾಗುತ್ತಿದೆ. ಇದು ನಮ್ಮ ಮೆದುಳಿಗೆ ಮೆತ್ತಿಕೊಂಡಿರುವ ಮಡಿ-ಮೈಲಿಗೆಯ ಮೆದು ಹಿಂದುತ್ವಕ್ಕೆ ಸಾಕ್ಷಿ. ಇದರಿಂದ ನಮ್ಮನ್ನು ನಾವೇ ಹೇಗೆ ತುಚ್ಚೀಕರಿಸಿಕೊಳ್ಳುತ್ತಿದ್ದೇವೆ, ನಮ್ಮ ಆಚಾರ-ವಿಚಾರ, ಸಂಸ್ಕೃತಿ-ಸಂಪ್ರದಾಯದ ಬಗ್ಗೆ ಎಂತಹ ಕೀಳರಿಮೆ ಬೆಳೆಸಿಕೊಂಡಿದ್ದೇವೆ ಎನ್ನುವುದು ಜಾಹೀರಾಗಿದೆ. ಯಾರೋ ವೈದಿಕರು ಸ್ಥಾಪಿಸಿದ ದೇವಸ್ಥಾನವಾಗಿದ್ದರೆ … Continue reading ರಾಹುಲ್‌ ದೇವಳದ ಒಳಗೆ ಹೋಗದಿರುವುದೇ ತಪ್ಪು!