ನಿಷೇಧವಾಗಿರುವ ಭಜರಂಗದಳ ಮತ್ತು ಮಾಧ್ಯಮಗಳ ಆಕ್ರೋಶ
ನಿನ್ನೆಯಿಂದ ಒಂದು ತಮಾಷೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬರೆದ ಒಂದು ಸಂಗತಿ ʼಅಲ್ಲೋಲ ಕಲ್ಲೋಲʼ ಸೃಷ್ಟಿಸಿದೆ. ಇದನ್ನು ಇಂಗ್ಲಿಷಿನಲ್ಲಿ ವಿವರಿಸುವುದಾದರೆ ʼಚಹಾ ಕಪ್ಪಿನಲ್ಲಿ ಬಿರುಗಾಳಿʼ ಎನ್ನಬಹುದು. ಏಕೆಂದರೆ, ಇಡೀ ರಾಜ್ಯಾದ್ಯಂತ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿರುವುದು ಎಲ್ಲಿ ಗೊತ್ತೇ? ಜನ ನೋಡಲು ಕಡಿಮೆ ಮಾಡಿರುವ ಟಿವಿ ಚಾನೆಲ್ಲುಗಳಲ್ಲಿ ಮತ್ತು ಮಂಗಳೂರಿನ ಬೀದಿಯೊಂದರಲ್ಲಿ ಹದಿನೆಂಟು ಜನ ಮಾಡಿದ ಪ್ರತಿಭಟನೆಯಲ್ಲಿ. ಹದಿನೆಂಟೇ ಜನ ಮಾಡಿದ ಪ್ರತಿಭಟನೆ. ಇದನ್ನು ಹೀಗೆ ವಿವರಿಸುವುದಕ್ಕೆ ಕಾರಣವಿದೆ. ಕರ್ನಾಟಕದಲ್ಲಿ ʼಭಾರೀ ಆಕ್ರೋಶ, ರಾಜ್ಯಾದ್ಯಂತ … Continue reading ನಿಷೇಧವಾಗಿರುವ ಭಜರಂಗದಳ ಮತ್ತು ಮಾಧ್ಯಮಗಳ ಆಕ್ರೋಶ
Copy and paste this URL into your WordPress site to embed
Copy and paste this code into your site to embed